Monday, August 24, 2020

ಚುಟುಕು

ಎದೆಯ ಕಡಲಿನ
ತುಂಬಾ....
ವಿರಹದ
ನಂಜನ್ನೆ ಸುರಿದು
ಹೋದೆಯಲ್ಲ
ನಂಜಿ!
ಮನಸಿನ ಭಾವನೆಗಳಿಗೆ
ಮೂರು ಕಾಸಿನ
ಬೆಲೆಯನ್ನೆ ಕೊಡದ
ಊಸರವಳ್ಳಿಯ
ಜನರ ಮಾತಿಗಂಜಿ!

No comments:

Post a Comment